State

Breaking news

ಉತ್ತಮ ತಂತ್ರಜ್ಞಾನ, ಉತ್ತಮ ವ್ಯಕ್ತಿತ್ವ – ಬಿ.ಇ.ಸಿ.ಯ ಗುರಿ : ಡಾ. ಹೆರಕಲ್

ಬಾಗಲಕೋಟೆ: ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು (ಬಿ.ಇ.ಸಿ) ಬಾಗಲಕೋಟೆ ಜಿಲ್ಲೆಯಲ್ಲಷ್ಟೇ ಅಲ್ಲ, ಇಡೀ ಕರ್ನಾಟಕದಲ್ಲಿಯೇ ತಾಂತ್ರಿಕ ಶಿಕ್ಷಣದಲ್ಲಿ ಶ್ರೇಷ್ಠ ಇತಿಹಾಸವನ್ನು ಹೊಂದಿರುವ ಕಾಲೇಜು. ಉತ್ತಮ ತಂತ್ರಜ್ಞಾನ, ವಿಶ್ವ ಮಟ್ಟದ ವೃತ್ತಿಪರ ಕೌಶಲ್ಯಗಳೊಂದಿಗೆ ಉತ್ತಮ ವ್ಯಕ್ತಿತ್ವವನ್ನು ರೂಪಿಸುವ ಶ್ರೇಷ್ಠ ಶೈಕ್ಷಣಿಕ ಸಂಸ್ಥೆಯಾಗಿದೆ ಎಂದು ಬಿವಿವಿಎಸ್ ತಾಂತ್ರಿಕ ಶಿಕ್ಷಣ ಸಂಸ್ಥೆಗಳ ನಿರ್ದೇಶಕರಾದ ಡಾ. ಆರ್. ಎನ್. ಹೆರಕಲ್ ಹೇಳಿದರು. ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಕಾಲೇಜಿನ ನೂತನ ಸಭಾಭವನದಲ್ಲಿ ಬಿಇ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ಪಾಲಕರ ಸಭೆ ಮತ್ತು

Read More »
Breaking news

ಒಂಟಿಕಾಲಿನಿಂದ ಬದುಕಿಗೆ ನೇಯ್ದ ಕಲ್ಪನೆ – ರಾಜ್ಯ ಪ್ರಶಸ್ತಿಗೆ ಪಾತ್ರರಾದ ಲಕ್ಷ್ಮಣ ಕಕ್ಕನ್ನವರ

ಬಾಗಲಕೋಟೆ (ಕಮತಗಿ):ಬಡತನ, ಅಂಗವಿಕಲತೆ, ಜೀವನದ ಅನೇಕ ಸವಾಲುಗಳು—ಇವೆಲ್ಲವೂ ನೇಕಾರ ಲಕ್ಷ್ಮಣ ಕಕ್ಕನ್ನವರ ಅವರನ್ನು ತಡೆಯಲಿಲ್ಲ. ಕೇವಲ ಒಂಟಿ ಕಾಲಿನಿಂದ ಸೀರೆ ನೇಯುವ ಅಪೂರ್ವ ಸಾಮರ್ಥ್ಯ ಹೊಂದಿರುವ ಈ ದುಡಿಮೆಯ ಕಲಾವಿದ ಇತ್ತೀಚೆಗೆ ರಾಜ್ಯ ಸರ್ಕಾರದ ನೇಕಾರ ಪ್ರಶಸ್ತಿಗೆ ಆಯ್ಕೆಯಾಗಿ, ಕಮತಗಿ ಪಟ್ಟಣದ ಹೆಮ್ಮೆ ಹೆಚ್ಚಿಸಿದ್ದಾರೆ. ಆಗಸ್ಟ್ 7ರಂದು ಬೆಂಗಳೂರಿನ ಕಬ್ಬನ ಪಾರ್ಕ್‌ನ ನೌಕರರ ಭವನದಲ್ಲಿ ನಡೆಯಲಿರುವ ನೇಕಾರ ದಿನಾಚರಣೆ ಕಾರ್ಯಕ್ರಮದಲ್ಲಿ, ರಾಜ್ಯದ ಐವರು ಮಹನೀಯ ನೇಕಾರರೊಂದಿಗೆ ಕಕ್ಕನ್ನವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಈ ಗೌರವವು ಅವರ ಕಲೆಯ

Read More »