August 6, 2025

ಮುಖ್ಯ ಶಿಕ್ಷಕಿ ವಿರುದ್ಧ ವಿದ್ಯಾರ್ಥಿಗಳ ಧರಣಿ: ಜಾತಿ ನಿಂದನೆ ಆರೋಪ

ಬಾಗಲಕೋಟೆ: ನಗರದ ನವನಗರ ಸೆಕ್ಟರ್ ನಂ.43ರ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳು ಮುಖ್ಯ ಶಿಕ್ಷಕಿ ವಿರುದ್ಧ ಧರಣಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಲೆಯ ಮುಖ್ಯ ಶಿಕ್ಷಕಿ ಗೀತಾ ಕಾಪಸೆ ಅವರ ವಿರುದ್ಧ ಮೂಲಭೂತ ಸೌಲಭ್ಯಗಳ  ಕಲ್ಪಿಸುವಲ್ಲಿ ವಿಫಲ, ಜಾತಿ ಆಧಾರಿತ ನಿಂದನೆ ಮಾಡುತ್ತಿದ್ದಾರೆಯೆಂಬ ಆರೋಪ ವಿದ್ಯಾರ್ಥಿಗಳಿಂದ ಕೇಳಿಬಂದಿದೆ. ಈ ಕುರಿತಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್. ಬಡದಾನಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿದರು. ನಂತರ ಅವರು ಮಕ್ಕಳೊಂದಿಗೆ ಮಾತನಾಡಿ ವಿಷಯ ಕುರಿತು ವಿವರ ಪಡೆದಿದ್ದಾರೆ. “ಘಟನೆಯ ಬಗ್ಗೆ

Read More »

ಬಡ ವಿದ್ಯಾರ್ಥಿನಿಗೆ ಕ್ರಿಕೆಟಿಗ್ ರಿಷಬ್ ಪಂತ್ ಆರ್ಥಿಕ ನೆರವು

ಬಾಗಲಕೋಟೆ: ಕ್ರಿಕೆಟ್‌ನಲ್ಲಿ ತಮ್ಮ ಪ್ರತಿಭೆಯಿಂದ ಭಾರತಕ್ಕೆ ಹೆಮ್ಮೆ ತಂದ ಆಟಗಾರ ರಿಷಬ್ ಪಂತ್ ಈ ಬಾರಿಗೆ ಕೇವಲ ಆಟದಲ್ಲಿ ಮಾತ್ರವಲ್ಲ, ಮಾನವೀಯತೆಯಲ್ಲಿಯೂ ಗಮನ ಸೆಳೆದಿದ್ದಾರೆ. ಬಡತನದ ಕಾರಣದಿಂದಾಗಿ ಪದವಿ ಶಿಕ್ಷಣ ಪಡೆಯಲಾಗದೆ ಹಿಂಜರಿಯುತ್ತಿದ್ದ ಬಡ ವಿದ್ಯಾರ್ಥಿನಿಯೊಬ್ಬರಿಗೆ ಅವರು ಸಹಾಯಹಸ್ತ ನೀಡಿರುವುದು ಹೃದಯಸ್ಪರ್ಶಿ ಬೆಳವಣಿಗೆಯಾಗಿದೆ. ಬೀಳಗಿ ತಾಲೂಕಿನ ರಬಕವಿ ಗ್ರಾಮದ ಕು. ಜ್ಯೋತಿ ಕಣಬೂರ ಎಂಬ ವಿದ್ಯಾರ್ಥಿನಿ ಪಿಯುಸಿಯಲ್ಲಿ ಶೇಕಡಾ 83 ಅಂಕಗಳನ್ನು ಗಳಿಸಿ ಉತ್ತೀರ್ಣಳಾಗಿದ್ದಾಳೆ. ಉನ್ನತ ಶಿಕ್ಷಣ ಪಡೆಯಬೇಕೆಂಬ ಬಯಕೆ ಇದ್ದರೂ ಆರ್ಥಿಕ ತೊಂದರೆಗಳಿಂದಾಗಿ ಮುಂದಿನ ಓದಿಗೆ

Read More »