September 2, 2025

Uncategorized

ಹೊಳೆ ಹುಚ್ಚೇಶ್ವರ ಕೋಅಪರಿಟಿವ್ ಬ್ಯಾಂಕ್ ಕೇಂದ್ರ ಕಚೇರಿಗೆ ದಯಾನಂದಪುರಿ ಶ್ರೀ ಭೇಟಿ

ಕಮತಗಿ : ಪಟ್ಟಣದ ಪ್ರತಿಷ್ಠಿತ ಹೊಳೆ ಹುಚ್ಚೇಶ್ವರ ಕೋಅಪರಿಟಿವ್ ಬ್ಯಾಂಕ್ ಕೇಂದ್ರ ಕಚೇರಿಗೆ ಹಂಪಿ ಹೇಮಕೂಟ ಗಾಯತ್ರಿ ಪೀಠದ ದಯಾನಂದಪುರಿ ಶ್ರೀ ಗಳು ಹಾಗೂ ಧಾರವಾಡ ಕವಲಗೇರಿ ಮಠದ ಶಿವಾನಂದ ಶ್ರೀಗಳು ಇಂದು ಭೇಟಿ‌ ನೀಡಿದರು. ಇದೇ ವೇಳೆ ಆಡಳಿತ ಮಂಡಳಿಯ ಸನ್ಮಾನ ಸ್ವೀಕರಿಸಿ ಮಾತನಾಡಿ ಹಂಪಿದ ಶ್ರೀಗಳು ರಾಜ್ಯದಲ್ಲೇ ನೇಕಾರಿಕೆ ಹೆಚ್ಚು ಹೊಂದಿರುವ ಬಾಗಲಕೋಟೆ ಜಿಲ್ಲೆಯಲ್ಲಿ ನೇಕಾರರಿಗೆ, ಕೂಲಿ ಕಾರ್ಮಿಕರಿಗೆ ಆಸರೆಯಾಗಿರುವ ಪತ್ತಿನ ಸಹಕಾರ ಸಂಘಗಳು, ಸರ್ಕಾರದ ಸೌಲಭ್ಯ ಗಳೊಂದಿಗೆ ಅವರ ಬದುಕು ಕಟ್ಟಿಕೊಡುವಲ್ಲಿ ಪ್ರಮುಖ

Read More »
Uncategorized

ಓಣಂ ಹಬ್ಬ – ನಾಡು, ಭಾಷೆ, ಸಂಸ್ಕೃತಿಗಳ ಸೇತುವೆ

  ಬಾಗಲಕೋಟೆ : ಹಬ್ಬಗಳು ನಾಡಿನ ಸಂಸ್ಕೃತಿಯ ಅಸ್ಮಿತೆಯ ಪ್ರತಿಕವಾಗಿದ್ದು, ಜನರ ನಡುವೆ ಸೌಹಾರ್ದದ ಭಾವನೆ ಬಲಪಡಿಸುತ್ತವೆ. ಕೇರಳದ ಸಾಂಪ್ರದಾಯಿಕ ಸುಗ್ಗಿ ಹಬ್ಬವಾದ ಓಣಂವನ್ನು ಬಾಗಲಕೋಟೆಯ ಸಜ್ಜಲಶ್ರೀ ನರ್ಸಿಂಗ್ ಕಾಲೇಜು ಆವರಣದಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಿ.ವಿ.ವಿ ಸಂಘದ ಕಾರ್ಯಾಧ್ಯಕ್ಷ ಡಾ. ವೀರಣ್ಣ ಸಿ. ಚರಂತಿಮಠ ಮಾತನಾಡಿ, “ಭಾಷೆ ಬೇರೆ ಇದ್ದರೂ ಹಬ್ಬಗಳು ಜನರನ್ನು ಒಗ್ಗೂಡಿಸುತ್ತವೆ. ಹಬ್ಬಗಳು ನಾಡು, ಭಾಷೆ, ಸಂಸ್ಕೃತಿಗಳ ನಡುವೆ ಸೇತುವೆಗಳಾಗಿ ಕೆಲಸ ಮಾಡುತ್ತವೆ. ಕರ್ನಾಟಕದಲ್ಲಿ ಕೇರಳದ ವಿದ್ಯಾರ್ಥಿಗಳು ಓಣಂ ಹಬ್ಬವನ್ನು

Read More »
Breaking news

ಮಾನವರಹಿತ ತೂಕ ಅಳವಡಿಸಿ ರೈತರಿಗೆ ನ್ಯಾಯ ನೀಡಿ – ಶಾಸಕ ಜೆ.ಟಿ. ಪಾಟೀಲ

    ಬಾಗಲಕೋಟೆ:  ಸಕ್ಕರೆ ಕಾರ್ಖಾನೆಗಳಲ್ಲಿ ಮಾನವರಹಿತ ತೂಕ ಅಳವಡಿಸಿ ರೈತರಿಗೆ ನ್ಯಾಯ ಒದಗಿಸಿದರೆ, ಖುದ್ದಾಗಿ ಬಂದು ನಿಮಗೆ ಸನ್ಮಾನ ಮಾಡುತ್ತೇನೆ” ಎಂದು ಬೀಳಗಿ ಶಾಸಕ ಜೆ.ಟಿ. ಪಾಟೀಲ ಹೇಳಿದರು. ನಗರದ ಪ್ರತಿಕಾಭವನದಲ್ಲಿ ಸುದ್ದಿಗೋಷ್ಠಿ  ನಡೆಸಿ ಮಾತನಾಡಿದ ಅವರು,  ಇತ್ತೀಚೆಗೆ ಮಾಜಿ ಸಚಿವ ಮುರುಗೇಶ್ ನಿರಾಣಿಯವರು ನೀಡಿದ ಹೇಳಿಕೆಗಳಿಗೆ ತಿರುಗೇಟು ನೀಡಿದರು.  “ನನ್ನ ಮೇಲೆ ಭ್ರಷ್ಟಾಚಾರ ಆರೋಪಗಳನ್ನು ಸಾಬೀತುಪಡಿಸಲಿ. ನಾನು ಕುಟುಂಬ ರಾಜಕಾರಣ ಮಾಡಿಲ್ಲ. ಯಾರ ಹತ್ತಿರವೂ ಕಪ್ ಚಹಾ ಸಹ ಕುಡಿದಿಲ್ಲ. ವಿನಾಕಾರಣ ನನ್ನ ತೇಜೋವಧೆ

Read More »